ಬ್ರೇಕಿಂಗ್ ನ್ಯೂಸ್
06-07-22 10:48 am Mangalore Correspondent ಕರಾವಳಿ
ಉಳ್ಳಾಲ, ಜು.6: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(19) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.




ಪೊಲೀಸ್, ಅಗ್ನಿಶಾಮಕ ದಳ ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ಸತತ ಮೂರು ದಿನಗಳಿಂದ ನಡೆಸಲಾಗುತ್ತಿತ್ತು. ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ಸಂಬಂಧಿಕ ಕಾಲೇಜು ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದಾರೆ. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.
ಗೆಳೆಯರೊಂದಿಗೆ ನೇತ್ರಾವತಿ ನದಿಗೆ ಈಜಲು ಹೋದ ಯುವಕ ನೀರುಪಾಲು ; ತೊಟ್ಟಿಲು ತೂಗುವ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ !
Mangalore Another missing body of youth found at Kotepura in Ullal. The deceased has been identified as Ashwath (19). Both the youths water graves after they were playing in the river during a baby shower ceremony at Ullal.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm