ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.




ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm