ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.




ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm