ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.




ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm