ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.




ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am