ಬ್ರೇಕಿಂಗ್ ನ್ಯೂಸ್
06-07-22 12:01 pm Mangalore Correspondent ಕರಾವಳಿ
ಉಳ್ಳಾಲ, ಜು.6: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಅಂಗಳದಲ್ಲಿದ್ದ ಬಾವಿ ಕುಸಿದಿದ್ದು ಘಟನೆ ರಾತ್ರಿ ವೇಳೆ ನಡೆದ ಪರಿಣಾಮ ಭಾರೀ ದುರಂತ ತಪ್ಪಿರುವ ಘಟನೆ ಉಳ್ಳಾಲದ ಕುಂಪಲ ಮೂರುಕಟ್ಟೆ ಎರಡನೇ ಅಡ್ಡ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಮೂರುಕಟ್ಟೆ ನಿವಾಸಿ ಸಂದೀಪ್ ಪೂಜಾರಿಯವರ ಮನೆಯಂಗಳದ ಬಾವಿ ಆವರಣ ಕಟ್ಟೆ ಸಮೇತ ಕುಸಿತಕ್ಕೊಳಗಾಗಿದೆ. ಸಂದೀಪ್ ಮತ್ತು ಅವರ ಇಬ್ಬರು ಸಹೋದರರು ಪತ್ನಿ ಮಕ್ಕಳೊಂದಿಗೆ ಈ ಮನೆಯಲ್ಲಿ ಜೊತೆಯಾಗಿ ವಾಸಿಸುತ್ತಿದ್ದಾರೆ. ಸಂದೀಪ್ ಅವರ ಸಹೋದರ ಅವಿನಾಶ್ ಅವರ ಪತ್ನಿ ದಿನನಿತ್ಯವೂ ಬೆಳ್ಳಂಬೆಳಗ್ಗೆ ಕುಡಿಯಲು ಬಾವಿಯ ನೀರನ್ನು ಸೇದುವ ಪರಿಪಾಠ ಬೆಳೆಸಿದ್ದರಂತೆ. ಅಲ್ಲದೇ ಹಗಲಲ್ಲಿ ಮೂವರು ಸಹೋದರರ ಮಕ್ಕಳು ಅಂಗಳದಲ್ಲಿ ಆಟವಾಡುತ್ತಿರುತ್ತಾರೆ. ಅದೃಷ್ಟವಶಾತ್ ಘಟನೆ ರಾತ್ರಿ ನಡೆದುದರಿಂದ ಭಾರೀ ದುರುಂತ ತಪ್ಪಿದಂತಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಬಾವಿಯ ಹತ್ತಿರವೇ ಕಾರನ್ನೂ ನಿಲ್ಲಿಸಲಾಗಿದ್ದು ಅದಕ್ಕೆ ಹಾನಿ ಸಂಭವಿಸಿಲ್ಲ. ಘಟನೆಯಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ಭೇಟಿ ಕೊಟ್ಟ ಸೋಮೇಶ್ವರ ಪುರಸಭಾ ನಿಕಟಪೂರ್ವ ಸದಸ್ಯರಾದ ಮನು ಕಟ್ಟೆಮನೆ ಅವರು ನಷ್ಟದ ಪರಿಹಾರ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ನಿರಂತರ ಮಳೆ ಸುರಿಯುವಾಗ ಬಾವಿಯ ನೀರು ಸೇದಬೇಡಿ ಎಂದು ಜನರಿಗೆ ಅವರು ಎಚ್ಚರಿಸಿದ್ದಾರೆ.
Water Well collapsed due to heavy rain at Kumpala in Mangalore.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm