ಬ್ರೇಕಿಂಗ್ ನ್ಯೂಸ್
06-07-22 07:53 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ ಏಳರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಅನಾಹುತಗಳಿಗೆ ಎಡೆ ಮಾಡಿಕೊಡದಂತೆ ರಾಜ್ಯ ಸರಕಾರದ ಸೂಚನೆ ಇರುವುದರಿಂದ ಜಿಲ್ಲಾಧಿಕಾರಿ ಸತತ ಮೂರು ದಿನಗಳಿಂದ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಜೆ ನೀಡಿದ್ದಾರೆ.
ಮಂಗಳವಾರಕ್ಕೆ ಹೋಲಿಸಿದರೆ, ಬುಧವಾರ ಮಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆ ಇತ್ತು. ಆದರೆ, ಆಗಿಂದಾಗ್ಗೆ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ಜುಲೈ ಏಳರ ಗುರುವಾರ ಇದರ ಪ್ರಮಾಣ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಜುಲೈ 7ರಂದು ರೆಡ್ ಅಲರ್ಟ್ ಸೂಚನೆ ನೀಡಲಾಗಿದ್ದು, ಭಾರೀ ಮಳೆಯಾಗುವ ಸುಳಿವು ನೀಡಿದೆ. ಹೀಗಾಗಿ ಜಿಲ್ಲಾಧಿಕಾರಿ ಸತತ ಮೂರನೇ ದಿನವೂ ಶಾಲೆ, ಕಾಲೇಜು ಸೇರಿ ಎಲ್ಲ ಹಂತದ ಶಿಕ್ಷಣ ಕೇಂದ್ರಗಳಿಗೂ ರಜೆ ಘೋಷಿಸಿದ್ದಾರೆ.
ಗ್ರಾಮಾಂತರಕ್ಕೆ ಹೋಲಿಸಿದರೆ ಸಾಮಾನ್ಯವಾಗಿ ನಗರ ಪ್ರದೇಶದಲ್ಲಿ ಮಳೆಯಿಂದ ಅನಾಹುತ ಆಗುವುದು ಕಡಿಮೆ. ಹೊಳೆ, ನದಿ ದಾಟಿಕೊಂಡು ಬರುವ ಪ್ರಮೇಯ ಇರುವುದು ಕಡಿಮೆ. ಆದರೆ, ಕಾಸರಗೋಡು ಸೇರಿ ದೂರದ ಪ್ರದೇಶಗಳಿಂದ ವಿದ್ಯಾರ್ಥಿಗಳು ಮಂಗಳೂರಿಗೆ ಕಾಲೇಜು ಬರುವುದರಿಂದ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡುವುದು ಬೇಡ ಎನ್ನುವ ಮುಂಜಾಗ್ರತೆಯಿಂದ ರಜೆ ಕೊಡಲಾಗಿದೆ.
Holiday declared again for schools, colleges in Mangaluru, Udupi on July 7th amid heavy rains. There has been continuous holiday since the last three days. Red alert has been issued to entire Dakshina Kannada. School and colleges declared holiday by Dc Rajendra Kumar.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm