ಬ್ರೇಕಿಂಗ್ ನ್ಯೂಸ್
06-07-22 09:48 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6 : ಭಾರೀ ಮಳೆಗೆ ತಾಲೂಕಿನ ವಗ್ಗ ಎಂಬಲ್ಲಿ ಗುಡ್ಡ ಕುಸಿದು ತಾತ್ಕಾಲಿಕ ಶೆಡ್ ನೆಲಸಮವಾಗಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ.



ಕಾರ್ಲೊಸ್ ಎಂಬವರ ರಬ್ಬರ್ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗಾಗಿ ತೋಟದ ಬಳಿ ಪ್ರತ್ಯೇಕ ಕೊಠಡಿ ನಿರ್ಮಿಸಲಾಗಿತ್ತು. ಇಂದು ಸಂಜೆ ಸುರಿದ ಭಾರೀ ಮಳೆಗೆ ಕೊಠಡಿ ಪಕ್ಕದ ಗುಡ್ಡ ಕುಸಿದು ಬಿದ್ದಿದ್ದು ಕೊಠಡಿ ಮಣ್ಣಿನಡಿಗೆ ಬಿದ್ದಿದೆ. ಮಣ್ಣಿನಡಿ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸಿಲುಕಿದ್ದರು. ಕೂಡಲೇ ಪೊಲೀಸರು, ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೂವರನ್ನು ರಕ್ಷಣೆ ಮಾಡಲಾಗಿದೆ. ಒಬ್ಬ ಕಾರ್ಮಿಕ ಸಾವು ಕಂಡಿದ್ದಾರೆ.
Heavy rains in Mangalore, landslide at Bantwal, one dead, three rescued. The labourers were given a separate room to stay.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm