ಬ್ರೇಕಿಂಗ್ ನ್ಯೂಸ್
06-07-22 09:48 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ 6 : ಭಾರೀ ಮಳೆಗೆ ತಾಲೂಕಿನ ವಗ್ಗ ಎಂಬಲ್ಲಿ ಗುಡ್ಡ ಕುಸಿದು ತಾತ್ಕಾಲಿಕ ಶೆಡ್ ನೆಲಸಮವಾಗಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ.



ಕಾರ್ಲೊಸ್ ಎಂಬವರ ರಬ್ಬರ್ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗಾಗಿ ತೋಟದ ಬಳಿ ಪ್ರತ್ಯೇಕ ಕೊಠಡಿ ನಿರ್ಮಿಸಲಾಗಿತ್ತು. ಇಂದು ಸಂಜೆ ಸುರಿದ ಭಾರೀ ಮಳೆಗೆ ಕೊಠಡಿ ಪಕ್ಕದ ಗುಡ್ಡ ಕುಸಿದು ಬಿದ್ದಿದ್ದು ಕೊಠಡಿ ಮಣ್ಣಿನಡಿಗೆ ಬಿದ್ದಿದೆ. ಮಣ್ಣಿನಡಿ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸಿಲುಕಿದ್ದರು. ಕೂಡಲೇ ಪೊಲೀಸರು, ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೂವರನ್ನು ರಕ್ಷಣೆ ಮಾಡಲಾಗಿದೆ. ಒಬ್ಬ ಕಾರ್ಮಿಕ ಸಾವು ಕಂಡಿದ್ದಾರೆ.
Heavy rains in Mangalore, landslide at Bantwal, one dead, three rescued. The labourers were given a separate room to stay.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm