ಬ್ರೇಕಿಂಗ್ ನ್ಯೂಸ್
06-07-22 10:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6 : ಪತ್ನಿ ಜೊತೆ ಮನಸ್ತಾಪಗೊಂಡು ವ್ಯಕ್ತಿಯೊಬ್ಬರು ತನ್ನ ಬೈಕನ್ನು ಮರವೂರು ಸೇತುವೆ ಬಳಿ ಬಿಟ್ಟು ನಾಪತ್ತೆಯಾಗಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಗರದ ಕದ್ರಿ ಠಾಣೆ ವ್ಯಾಪ್ತಿಯ ವ್ಯಾಸನಗರದ ನಿವಾಸಿ ವಿವೇಕ್ ಪ್ರಭು (45) ನಾಪತ್ತೆಯಾದ ವ್ಯಕ್ತಿ. ಇವರು ನಿನ್ನೆ ರಾತ್ರಿ ಮನೆಯಿಂದ ತೆರಳಿದ್ದರು. ಮನೆಯಲ್ಲಿ ಪತಿ- ಪತ್ನಿ ನಡುವೆ ಗಲಾಟೆ ನಡೆದು ಪತಿ ಮನೆ ಬಿಟ್ಟು ತೆರಳಿದ್ದರು ಎನ್ನಲಾಗಿದೆ.
ವಿವೇಕ್ ಪ್ರಭು ಫಳ್ನೀರ್ ಪೆಟ್ರೋಲ್ ಪಂಪ್ ನಲ್ಲಿ ಅಕೌಂಟ್ ನೋಡಿಕೊಳ್ಳುತ್ತಿದ್ದರು. ಇವರ ಪತ್ನಿ ಬ್ಯೂಟಿಶಿಯನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ವಿವೇಕ್ ಪ್ರಭು ಅವರ ಬೈಕ್ ಕೀ ಸಹಿತ ಮರವೂರು ಸೇತುವೆ ಬಳಿ ಪತ್ತೆಯಾಗಿತ್ತು. ಹಾಗಾಗಿ ನದಿಗೆ ಹಾರಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವ ಪತ್ತೆಯಾಗಿದೆ ಎನ್ನುವ ಗಾಳಿ ಸುದ್ದಿಯೂ ಇತ್ತು. ಆದರೆ ಕಾವೂರು ಮತ್ತು ಬಜ್ಪೆ ಪೊಲೀಸರು ತಮಗೇನು ಮಾಹಿತಿ ಲಭಿಸಿಲ್ಲ ಎಂದಿದ್ದಾರೆ.
ಪತ್ನಿ ಕದ್ರಿ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ.
Mangalore bike abandoned with helmet, key on airport road at Maravoor bridge, suicide suspected. The missing person has been identified as Vivek Prabhu. He was said to be working at a petrol pump in Falnir. Some family issues have resulted in Vivek going missing by parking his bike near Maravoor bridge.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm