ಬ್ರೇಕಿಂಗ್ ನ್ಯೂಸ್
06-07-22 10:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6 : ಪತ್ನಿ ಜೊತೆ ಮನಸ್ತಾಪಗೊಂಡು ವ್ಯಕ್ತಿಯೊಬ್ಬರು ತನ್ನ ಬೈಕನ್ನು ಮರವೂರು ಸೇತುವೆ ಬಳಿ ಬಿಟ್ಟು ನಾಪತ್ತೆಯಾಗಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಗರದ ಕದ್ರಿ ಠಾಣೆ ವ್ಯಾಪ್ತಿಯ ವ್ಯಾಸನಗರದ ನಿವಾಸಿ ವಿವೇಕ್ ಪ್ರಭು (45) ನಾಪತ್ತೆಯಾದ ವ್ಯಕ್ತಿ. ಇವರು ನಿನ್ನೆ ರಾತ್ರಿ ಮನೆಯಿಂದ ತೆರಳಿದ್ದರು. ಮನೆಯಲ್ಲಿ ಪತಿ- ಪತ್ನಿ ನಡುವೆ ಗಲಾಟೆ ನಡೆದು ಪತಿ ಮನೆ ಬಿಟ್ಟು ತೆರಳಿದ್ದರು ಎನ್ನಲಾಗಿದೆ.
ವಿವೇಕ್ ಪ್ರಭು ಫಳ್ನೀರ್ ಪೆಟ್ರೋಲ್ ಪಂಪ್ ನಲ್ಲಿ ಅಕೌಂಟ್ ನೋಡಿಕೊಳ್ಳುತ್ತಿದ್ದರು. ಇವರ ಪತ್ನಿ ಬ್ಯೂಟಿಶಿಯನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ವಿವೇಕ್ ಪ್ರಭು ಅವರ ಬೈಕ್ ಕೀ ಸಹಿತ ಮರವೂರು ಸೇತುವೆ ಬಳಿ ಪತ್ತೆಯಾಗಿತ್ತು. ಹಾಗಾಗಿ ನದಿಗೆ ಹಾರಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವ ಪತ್ತೆಯಾಗಿದೆ ಎನ್ನುವ ಗಾಳಿ ಸುದ್ದಿಯೂ ಇತ್ತು. ಆದರೆ ಕಾವೂರು ಮತ್ತು ಬಜ್ಪೆ ಪೊಲೀಸರು ತಮಗೇನು ಮಾಹಿತಿ ಲಭಿಸಿಲ್ಲ ಎಂದಿದ್ದಾರೆ.
ಪತ್ನಿ ಕದ್ರಿ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ.
Mangalore bike abandoned with helmet, key on airport road at Maravoor bridge, suicide suspected. The missing person has been identified as Vivek Prabhu. He was said to be working at a petrol pump in Falnir. Some family issues have resulted in Vivek going missing by parking his bike near Maravoor bridge.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm