ಬ್ರೇಕಿಂಗ್ ನ್ಯೂಸ್
06-07-22 10:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6 : ಪತ್ನಿ ಜೊತೆ ಮನಸ್ತಾಪಗೊಂಡು ವ್ಯಕ್ತಿಯೊಬ್ಬರು ತನ್ನ ಬೈಕನ್ನು ಮರವೂರು ಸೇತುವೆ ಬಳಿ ಬಿಟ್ಟು ನಾಪತ್ತೆಯಾಗಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಗರದ ಕದ್ರಿ ಠಾಣೆ ವ್ಯಾಪ್ತಿಯ ವ್ಯಾಸನಗರದ ನಿವಾಸಿ ವಿವೇಕ್ ಪ್ರಭು (45) ನಾಪತ್ತೆಯಾದ ವ್ಯಕ್ತಿ. ಇವರು ನಿನ್ನೆ ರಾತ್ರಿ ಮನೆಯಿಂದ ತೆರಳಿದ್ದರು. ಮನೆಯಲ್ಲಿ ಪತಿ- ಪತ್ನಿ ನಡುವೆ ಗಲಾಟೆ ನಡೆದು ಪತಿ ಮನೆ ಬಿಟ್ಟು ತೆರಳಿದ್ದರು ಎನ್ನಲಾಗಿದೆ.
ವಿವೇಕ್ ಪ್ರಭು ಫಳ್ನೀರ್ ಪೆಟ್ರೋಲ್ ಪಂಪ್ ನಲ್ಲಿ ಅಕೌಂಟ್ ನೋಡಿಕೊಳ್ಳುತ್ತಿದ್ದರು. ಇವರ ಪತ್ನಿ ಬ್ಯೂಟಿಶಿಯನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ವಿವೇಕ್ ಪ್ರಭು ಅವರ ಬೈಕ್ ಕೀ ಸಹಿತ ಮರವೂರು ಸೇತುವೆ ಬಳಿ ಪತ್ತೆಯಾಗಿತ್ತು. ಹಾಗಾಗಿ ನದಿಗೆ ಹಾರಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವ ಪತ್ತೆಯಾಗಿದೆ ಎನ್ನುವ ಗಾಳಿ ಸುದ್ದಿಯೂ ಇತ್ತು. ಆದರೆ ಕಾವೂರು ಮತ್ತು ಬಜ್ಪೆ ಪೊಲೀಸರು ತಮಗೇನು ಮಾಹಿತಿ ಲಭಿಸಿಲ್ಲ ಎಂದಿದ್ದಾರೆ.
ಪತ್ನಿ ಕದ್ರಿ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ.
Mangalore bike abandoned with helmet, key on airport road at Maravoor bridge, suicide suspected. The missing person has been identified as Vivek Prabhu. He was said to be working at a petrol pump in Falnir. Some family issues have resulted in Vivek going missing by parking his bike near Maravoor bridge.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm