ಬ್ರೇಕಿಂಗ್ ನ್ಯೂಸ್
07-07-22 10:34 am Mangalore Correspondent ಕರಾವಳಿ
ಬಂಟ್ವಾಳ, ಜುಲೈ 7: ಮನೆ ಮೇಲೆ ಗುಡ್ಡ ಕುಸಿದ ಪ್ರಕರಣದಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದು ಮೃತರ ಸಂಖ್ಯೆ ಮೂರಕ್ಕೇರಿದೆ. ಬಂಟ್ವಾಳದ ವಗ್ಗ ಬಳಿಯ ಪಂಜಿಕಲ್ಲು ಎಂಬಲ್ಲಿ ಬುಧವಾರ ಸಂಜೆ ಘಟನೆ ನಡೆದಿತ್ತು.
ಹೆನ್ರಿ ಕಾರ್ಲೊ ಎಂಬವರ ರಬ್ಬರ್ ತೋಟಕ್ಕೆ ಟ್ಯಾಪಿಂಗ್ ಕೆಲಸಕ್ಕೆಂದು ಐವರು ಕಾರ್ಮಿಕರು ಬಂದಿದ್ದರು. ತೋಟದ ಪಕ್ಕದಲ್ಲೇ ಶೆಡ್ ರೀತಿ ಮನೆ ಮಾಡಿಕೊಂಡಿದ್ದು ಸಂಜೆ ಸುರಿದ ಮಳೆಗೆ ಇವರಿದ್ದ ಮನೆಯ ಮೇಲೆ ಮಣ್ಣು , ಕಲ್ಲು ಕುಸಿದು ಬಿದ್ದಿದೆ. ಈ ವೇಳೆ, ಅಖಿಲ್ ಎಂಬ ಒಬ್ಬಾತ ಮನೆಯ ಹೊರಗಿದ್ದರಿಂದ ಬಚಾವಾಗಿದ್ದಾನೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ವೇಳೆ ಮನೆಯ ಒಳಗಿದ್ದ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಒಬ್ಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಕಾರ್ಮಿಕರು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಮೃತರನ್ನು ಬಿಜು ಪಾಲಕ್ಕಾಡ್(45), ಸಂತೋಷ್ ಆಲಪ್ಪುಳ(46), ಬಾಬು ಕೊಟ್ಟಾಯಂ (46) ಎಂದು ಗುರುತಿಸಲಾಗಿದೆ.
ಬಿಜು ಮೃತದೇಹ ಮೊದಲು ಪತ್ತೆಯಾಗಿತ್ತು. ಆಬಳಿಕ ಬಾಬು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಂತೋಷ್ ಟಾಯ್ಲೆಟ್ ಒಳಗಡೆ ಪತ್ತೆಯಾಗಿದ್ದು ರಾತ್ರಿ 11 ಗಂಟೆ ವೇಳೆಗೆ ಹೊರಗೆಳೆದು ತರಲಾಗಿತ್ತು. ಉಸಿರು ಕಟ್ಟಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲಿದ್ದರು. ರಾತ್ರಿಯೇ ಮಂಗಳೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ತಲೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದ ಸಂತೋಷ್ ಮತ್ತು ಬಾಬು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಭಾರೀ ಮಳೆಗೆ ವಗ್ಗದಲ್ಲಿ ಗುಡ್ಡ ಕುಸಿತ ; ಶೆಡ್ ನೆಲಸಮ, ಓರ್ವ ಕಾರ್ಮಿಕ ಸಾವು
The rubber tapping labourers of Kerala origin got stuck under a pile of mud as a hill collapsed on the shed where they were residing on the night of Wednesday, July 6. While three died, one person is rescued and undergoing treatment at a hospital.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm