ಬ್ರೇಕಿಂಗ್ ನ್ಯೂಸ್
08-07-22 03:48 pm Mangalore Correspondent ಕರಾವಳಿ
ಮಂಗಳೂರು, ಜುಲೈ 8 : ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಬಳ್ಳೂರುಗುಡ್ಡೆ ಎಂಬಲ್ಲಿ ಗುಡ್ಡ ಬಿರುಕು ಬಿಟ್ಟಿದ್ದು ಐದಾರು ಮನೆಗಳ ಮೇಲೆ ಕುಸಿದು ಬೀಳುವ ಆತಂಕ ಎದುರಾಗಿದೆ.
ರೈಲ್ವೇ ಹಳಿಯ ಪಕ್ಕದಲ್ಲೇ ಇರುವ ಗುಡ್ಡ ಭಾರೀ ಮಳೆಗೆ ಬಿರುಕು ಬಿಟ್ಟಿದ್ದು ಅಲ್ಲಿಯ ನಿವಾಸಿಗಳು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ. ಗುಡ್ಡದಲ್ಲಿ ಒತ್ತೊತ್ತಾಗಿ ಮನೆಗಳಿದ್ದು ಮೆಟ್ಟಿಲು ಇರುವಲ್ಲಿ ಮಣ್ಣು ಕುಸಿದು ಬಿದ್ದಿದೆ. ಅಬ್ದುಲ್ ರಹಮಾನ್ ಎಂಬವರ ಮನೆಯ ಸ್ಥಿತಿ ಈಗಲೋ ಆಗಲೋ ಅನ್ನುವಂತಿದೆ.


ಮಹಾನಗರ ಪಾಲಿಕೆಯ ಆಡಳಿತ ಸ್ಥಳದಲ್ಲಿ ಆತಂಕ ಎದುರಿಸುತ್ತಿರುವ ಐದು ಮನೆಗಳ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಗೊಳ್ಳಲು ಸೂಚನೆ ನೀಡಿದೆ. ಪಕ್ಕದ ಅಂಗನವಾಡಿ ಕಟ್ಟಡದಲ್ಲಿ ಇರುವಂತೆ ಸ್ಥಳೀಯ ಕಾರ್ಪೊರೇಟರ್ ಹೇಳಿದ್ದಾರಂತೆ. ಈ ನಡುವೆ, ಗುಡ್ಡ ಕುಸಿಯದಂತೆ ಬಿರುಕು ಬಿಟ್ಟಿರುವ ಜಾಗಕ್ಕೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಗುಡ್ಡ ಕುಸಿದ ಕೆಳಭಾಗದಲ್ಲಿರುವ ಮನೆಗಳ ನಿವಾಸಿಗಳು ಸಂಬಂಧಿಕರ ಮನೆಗಳಿಗೆ ತೆರಳಿ ಉಳಿದುಕೊಂಡಿದ್ದಾರೆ.


30 ವರ್ಷಗಳಿಗೂ ಹೆಚ್ಚು ಕಾಲದಿಂದ ಇದ್ದೇವೆ. ಈಗ ಇಂತಹ ಸ್ಥಿತಿ ಬಂದಿದೆ. ಈವರೆಗೂ ಗುಡ್ಡ ಕುಸಿದಿರಲಿಲ್ಲ. ಗುಡ್ಡ ಕುಸಿಯದಂತೆ ಇಲ್ಲಿ ತುರ್ತಾಗಿ ಕಾಂಕ್ರೀಟ್ ತಡೆಗೋಡೆ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಐದಾರು ಮನೆಗಳ ನಿವಾಸಿಗಳು ಅಪಾಯ ಭೀತಿಯಲ್ಲಿದ್ದು ತಾತ್ಕಾಲಿಕವಾಗಿ ಬೇರೆ ಕಡೆ ಉಳಿದುಕೊಂಡಿದ್ದಾರೆ. ಮಳೆ ತೀವ್ರಗೊಂಡರೆ ಮನೆಗಳು ಕುಸಿಯುವ ಸಾಧ್ಯತೆ ಇದೆ.
Mangalore Landslide fear in Adyar Kannur area, residents in trouble.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm