ಬ್ರೇಕಿಂಗ್ ನ್ಯೂಸ್
08-07-22 03:48 pm Mangalore Correspondent ಕರಾವಳಿ
ಮಂಗಳೂರು, ಜುಲೈ 8 : ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಬಳ್ಳೂರುಗುಡ್ಡೆ ಎಂಬಲ್ಲಿ ಗುಡ್ಡ ಬಿರುಕು ಬಿಟ್ಟಿದ್ದು ಐದಾರು ಮನೆಗಳ ಮೇಲೆ ಕುಸಿದು ಬೀಳುವ ಆತಂಕ ಎದುರಾಗಿದೆ.
ರೈಲ್ವೇ ಹಳಿಯ ಪಕ್ಕದಲ್ಲೇ ಇರುವ ಗುಡ್ಡ ಭಾರೀ ಮಳೆಗೆ ಬಿರುಕು ಬಿಟ್ಟಿದ್ದು ಅಲ್ಲಿಯ ನಿವಾಸಿಗಳು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ. ಗುಡ್ಡದಲ್ಲಿ ಒತ್ತೊತ್ತಾಗಿ ಮನೆಗಳಿದ್ದು ಮೆಟ್ಟಿಲು ಇರುವಲ್ಲಿ ಮಣ್ಣು ಕುಸಿದು ಬಿದ್ದಿದೆ. ಅಬ್ದುಲ್ ರಹಮಾನ್ ಎಂಬವರ ಮನೆಯ ಸ್ಥಿತಿ ಈಗಲೋ ಆಗಲೋ ಅನ್ನುವಂತಿದೆ.
ಮಹಾನಗರ ಪಾಲಿಕೆಯ ಆಡಳಿತ ಸ್ಥಳದಲ್ಲಿ ಆತಂಕ ಎದುರಿಸುತ್ತಿರುವ ಐದು ಮನೆಗಳ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಗೊಳ್ಳಲು ಸೂಚನೆ ನೀಡಿದೆ. ಪಕ್ಕದ ಅಂಗನವಾಡಿ ಕಟ್ಟಡದಲ್ಲಿ ಇರುವಂತೆ ಸ್ಥಳೀಯ ಕಾರ್ಪೊರೇಟರ್ ಹೇಳಿದ್ದಾರಂತೆ. ಈ ನಡುವೆ, ಗುಡ್ಡ ಕುಸಿಯದಂತೆ ಬಿರುಕು ಬಿಟ್ಟಿರುವ ಜಾಗಕ್ಕೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಗುಡ್ಡ ಕುಸಿದ ಕೆಳಭಾಗದಲ್ಲಿರುವ ಮನೆಗಳ ನಿವಾಸಿಗಳು ಸಂಬಂಧಿಕರ ಮನೆಗಳಿಗೆ ತೆರಳಿ ಉಳಿದುಕೊಂಡಿದ್ದಾರೆ.
30 ವರ್ಷಗಳಿಗೂ ಹೆಚ್ಚು ಕಾಲದಿಂದ ಇದ್ದೇವೆ. ಈಗ ಇಂತಹ ಸ್ಥಿತಿ ಬಂದಿದೆ. ಈವರೆಗೂ ಗುಡ್ಡ ಕುಸಿದಿರಲಿಲ್ಲ. ಗುಡ್ಡ ಕುಸಿಯದಂತೆ ಇಲ್ಲಿ ತುರ್ತಾಗಿ ಕಾಂಕ್ರೀಟ್ ತಡೆಗೋಡೆ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಐದಾರು ಮನೆಗಳ ನಿವಾಸಿಗಳು ಅಪಾಯ ಭೀತಿಯಲ್ಲಿದ್ದು ತಾತ್ಕಾಲಿಕವಾಗಿ ಬೇರೆ ಕಡೆ ಉಳಿದುಕೊಂಡಿದ್ದಾರೆ. ಮಳೆ ತೀವ್ರಗೊಂಡರೆ ಮನೆಗಳು ಕುಸಿಯುವ ಸಾಧ್ಯತೆ ಇದೆ.
Mangalore Landslide fear in Adyar Kannur area, residents in trouble.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm