ಬ್ರೇಕಿಂಗ್ ನ್ಯೂಸ್
08-07-22 03:48 pm Mangalore Correspondent ಕರಾವಳಿ
ಮಂಗಳೂರು, ಜುಲೈ 8 : ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಬಳ್ಳೂರುಗುಡ್ಡೆ ಎಂಬಲ್ಲಿ ಗುಡ್ಡ ಬಿರುಕು ಬಿಟ್ಟಿದ್ದು ಐದಾರು ಮನೆಗಳ ಮೇಲೆ ಕುಸಿದು ಬೀಳುವ ಆತಂಕ ಎದುರಾಗಿದೆ.
ರೈಲ್ವೇ ಹಳಿಯ ಪಕ್ಕದಲ್ಲೇ ಇರುವ ಗುಡ್ಡ ಭಾರೀ ಮಳೆಗೆ ಬಿರುಕು ಬಿಟ್ಟಿದ್ದು ಅಲ್ಲಿಯ ನಿವಾಸಿಗಳು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ. ಗುಡ್ಡದಲ್ಲಿ ಒತ್ತೊತ್ತಾಗಿ ಮನೆಗಳಿದ್ದು ಮೆಟ್ಟಿಲು ಇರುವಲ್ಲಿ ಮಣ್ಣು ಕುಸಿದು ಬಿದ್ದಿದೆ. ಅಬ್ದುಲ್ ರಹಮಾನ್ ಎಂಬವರ ಮನೆಯ ಸ್ಥಿತಿ ಈಗಲೋ ಆಗಲೋ ಅನ್ನುವಂತಿದೆ.


ಮಹಾನಗರ ಪಾಲಿಕೆಯ ಆಡಳಿತ ಸ್ಥಳದಲ್ಲಿ ಆತಂಕ ಎದುರಿಸುತ್ತಿರುವ ಐದು ಮನೆಗಳ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಗೊಳ್ಳಲು ಸೂಚನೆ ನೀಡಿದೆ. ಪಕ್ಕದ ಅಂಗನವಾಡಿ ಕಟ್ಟಡದಲ್ಲಿ ಇರುವಂತೆ ಸ್ಥಳೀಯ ಕಾರ್ಪೊರೇಟರ್ ಹೇಳಿದ್ದಾರಂತೆ. ಈ ನಡುವೆ, ಗುಡ್ಡ ಕುಸಿಯದಂತೆ ಬಿರುಕು ಬಿಟ್ಟಿರುವ ಜಾಗಕ್ಕೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಗುಡ್ಡ ಕುಸಿದ ಕೆಳಭಾಗದಲ್ಲಿರುವ ಮನೆಗಳ ನಿವಾಸಿಗಳು ಸಂಬಂಧಿಕರ ಮನೆಗಳಿಗೆ ತೆರಳಿ ಉಳಿದುಕೊಂಡಿದ್ದಾರೆ.


30 ವರ್ಷಗಳಿಗೂ ಹೆಚ್ಚು ಕಾಲದಿಂದ ಇದ್ದೇವೆ. ಈಗ ಇಂತಹ ಸ್ಥಿತಿ ಬಂದಿದೆ. ಈವರೆಗೂ ಗುಡ್ಡ ಕುಸಿದಿರಲಿಲ್ಲ. ಗುಡ್ಡ ಕುಸಿಯದಂತೆ ಇಲ್ಲಿ ತುರ್ತಾಗಿ ಕಾಂಕ್ರೀಟ್ ತಡೆಗೋಡೆ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಐದಾರು ಮನೆಗಳ ನಿವಾಸಿಗಳು ಅಪಾಯ ಭೀತಿಯಲ್ಲಿದ್ದು ತಾತ್ಕಾಲಿಕವಾಗಿ ಬೇರೆ ಕಡೆ ಉಳಿದುಕೊಂಡಿದ್ದಾರೆ. ಮಳೆ ತೀವ್ರಗೊಂಡರೆ ಮನೆಗಳು ಕುಸಿಯುವ ಸಾಧ್ಯತೆ ಇದೆ.
Mangalore Landslide fear in Adyar Kannur area, residents in trouble.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm