ಬ್ರೇಕಿಂಗ್ ನ್ಯೂಸ್
08-07-22 03:48 pm Mangalore Correspondent ಕರಾವಳಿ
ಮಂಗಳೂರು, ಜುಲೈ 8 : ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಬಳ್ಳೂರುಗುಡ್ಡೆ ಎಂಬಲ್ಲಿ ಗುಡ್ಡ ಬಿರುಕು ಬಿಟ್ಟಿದ್ದು ಐದಾರು ಮನೆಗಳ ಮೇಲೆ ಕುಸಿದು ಬೀಳುವ ಆತಂಕ ಎದುರಾಗಿದೆ.
ರೈಲ್ವೇ ಹಳಿಯ ಪಕ್ಕದಲ್ಲೇ ಇರುವ ಗುಡ್ಡ ಭಾರೀ ಮಳೆಗೆ ಬಿರುಕು ಬಿಟ್ಟಿದ್ದು ಅಲ್ಲಿಯ ನಿವಾಸಿಗಳು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ. ಗುಡ್ಡದಲ್ಲಿ ಒತ್ತೊತ್ತಾಗಿ ಮನೆಗಳಿದ್ದು ಮೆಟ್ಟಿಲು ಇರುವಲ್ಲಿ ಮಣ್ಣು ಕುಸಿದು ಬಿದ್ದಿದೆ. ಅಬ್ದುಲ್ ರಹಮಾನ್ ಎಂಬವರ ಮನೆಯ ಸ್ಥಿತಿ ಈಗಲೋ ಆಗಲೋ ಅನ್ನುವಂತಿದೆ.
ಮಹಾನಗರ ಪಾಲಿಕೆಯ ಆಡಳಿತ ಸ್ಥಳದಲ್ಲಿ ಆತಂಕ ಎದುರಿಸುತ್ತಿರುವ ಐದು ಮನೆಗಳ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಗೊಳ್ಳಲು ಸೂಚನೆ ನೀಡಿದೆ. ಪಕ್ಕದ ಅಂಗನವಾಡಿ ಕಟ್ಟಡದಲ್ಲಿ ಇರುವಂತೆ ಸ್ಥಳೀಯ ಕಾರ್ಪೊರೇಟರ್ ಹೇಳಿದ್ದಾರಂತೆ. ಈ ನಡುವೆ, ಗುಡ್ಡ ಕುಸಿಯದಂತೆ ಬಿರುಕು ಬಿಟ್ಟಿರುವ ಜಾಗಕ್ಕೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಗುಡ್ಡ ಕುಸಿದ ಕೆಳಭಾಗದಲ್ಲಿರುವ ಮನೆಗಳ ನಿವಾಸಿಗಳು ಸಂಬಂಧಿಕರ ಮನೆಗಳಿಗೆ ತೆರಳಿ ಉಳಿದುಕೊಂಡಿದ್ದಾರೆ.
30 ವರ್ಷಗಳಿಗೂ ಹೆಚ್ಚು ಕಾಲದಿಂದ ಇದ್ದೇವೆ. ಈಗ ಇಂತಹ ಸ್ಥಿತಿ ಬಂದಿದೆ. ಈವರೆಗೂ ಗುಡ್ಡ ಕುಸಿದಿರಲಿಲ್ಲ. ಗುಡ್ಡ ಕುಸಿಯದಂತೆ ಇಲ್ಲಿ ತುರ್ತಾಗಿ ಕಾಂಕ್ರೀಟ್ ತಡೆಗೋಡೆ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಐದಾರು ಮನೆಗಳ ನಿವಾಸಿಗಳು ಅಪಾಯ ಭೀತಿಯಲ್ಲಿದ್ದು ತಾತ್ಕಾಲಿಕವಾಗಿ ಬೇರೆ ಕಡೆ ಉಳಿದುಕೊಂಡಿದ್ದಾರೆ. ಮಳೆ ತೀವ್ರಗೊಂಡರೆ ಮನೆಗಳು ಕುಸಿಯುವ ಸಾಧ್ಯತೆ ಇದೆ.
Mangalore Landslide fear in Adyar Kannur area, residents in trouble.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm