ಬ್ರೇಕಿಂಗ್ ನ್ಯೂಸ್
08-07-22 06:33 pm Mangalore Correspondent ಕರಾವಳಿ
ಮಂಗಳೂರು, ಜುಲೈ 8 : ಹೆದ್ದಾರಿ ಕ್ರಾಸ್ ಮಾಡಲು ನಿಂತಿದ್ದ ಓಮ್ನಿ ಕಾರಿನ ಮೇಲೆ ಲಾರಿ ಮಗುಚಿ ಬಿದ್ದು ಕಾರು ಅಪ್ಪಚ್ಚಿಯಾದ ಘಟನೆ ಸುರತ್ಕಲ್ ಬಳಿಯ ಹೊನ್ನಕಟ್ಟೆ ಜಂಕ್ಷನ್ನಲ್ಲಿ ನಡೆದಿದ್ದು ಕಾರು ಚಾಲಕ ದುರಂತ ಸಾವು ಕಂಡಿದ್ದಾರೆ.
ಓಮ್ನಿ ಚಾಲಕ ಹೊನ್ನಕಟ್ಟೆಯಲ್ಲಿ ಬಲಕ್ಕೆ ರಸ್ತೆ ಕ್ರಾಸ್ ಮಾಡುವ ಸಲುವಾಗಿ ವಾಹನ ನಿಲ್ಲಿಸಿದ್ದರು. ಇದೇ ವೇಳೆ, ಹಿಂದಿನಿಂದ ಹೆದ್ದಾರಿಯಲ್ಲಿ ಬಂದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿನ ಮೇಲೆ ಮುಗುಚಿ ಬಿದ್ದಿದೆ. ಓಮ್ನಿ ಕಾರು ಅಪ್ಪಚ್ಚಿಯಾಗಿದ್ದು ಬಳಿಕ ಪೊಲೀಸರು ಕ್ರೇನ್ ಬಳಸಿ ಕಾರನ್ನು ಹೊರಗೆಳೆದಿದ್ದಾರೆ. ಕಾರಿನಲ್ಲಿದ್ದ ಚಿತ್ರಾಪುರ ನಿವಾಸಿ ಲೋಕೇಶ್ ಎಂಬವರು ಗಂಭೀರ ಗಾಯಗೊಂಡ ಪ್ರಜ್ಞೆ ಕಳಕೊಂಡ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಯತ್ನ ನಡೆದರೂ, ಬದುಕಲಿಲ್ಲ.
ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿ ತಿರುವು ತೆಗೆದಿದ್ದರಿಂದ ಅಪಘಾತ ಆಗಿದೆ ಎನ್ನಲಾಗುತ್ತಿದ್ದು ಅಜಾಗರೂಕ ಚಾಲನೆಯೇ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾರಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿತ್ತು. ಎಡದ ಭಾಗಕ್ಕೆ ಲಾರಿ ವಾಲಿ ನಿಯಂತ್ರಣ ಕಳಕೊಂಡು ಮಗುಚಿದೆ.
ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಲಾರಿಯನ್ನು ಕ್ರೇನ್ ಬಳಸಿ ಎತ್ತಿ ಓಮ್ನಿ ಚಾಲಕನನ್ನು ಆಸ್ಪತ್ರೆಗೆ ಸೇರಿಸುವಲ್ಲಿ ನೇರವಾಗಿದ್ದಾರೆ.
ಕಾರಿನ ಮುಂಭಾಗದಲ್ಲಿ ನಿಂತಿದ್ದ ಸ್ಕೂಟರ್ ಗೂ ಹಾನಿಯಾಗಿದ್ದು, ಸವಾರ ಸ್ಕೂಟರ್ ಬಿಟ್ಟು ಹಾರಿದ ಪರಿಣಾಮ ಬದುಕುಳಿದಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.
A man died after a truck carrying goods fell upon an Omni van at Honnakatte junction in Surathkal on Friday July 8. The deceased is identified as Lokesh Kullal (38). The incident took place in the afternoon on Friday.The van was completely crushed in the incident. Mangaluru North traffic police who arrived at the spot, shifted the truck and the van with the help of a crane.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm