ಬ್ರೇಕಿಂಗ್ ನ್ಯೂಸ್
09-07-22 08:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 9: ಕರಾವಳಿಯ ಮೂರು ಜಿಲ್ಲೆಗಳಿಗೆ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 9ರ ವರೆಗೆ ರೆಡ್ ಅಲರ್ಟ್ ಇತ್ತು. ಈಗ ರಾಜ್ಯ ಹವಾಮಾನ ಇಲಾಖೆಯಿಂದ ಜುಲೈ 12ರ ವರೆಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ರೆಡ್ ಅಲರ್ಟ್ ಇರುವುದರಿಂದ ಈಗಾಗಲೇ ಇರುವಂತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯಕಾರಿ ಚಟುವಟಿಕೆ ನಡೆಸದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಸೂಚಿಸಿದೆ. ವಾಹನಗಳಲ್ಲಿ ತೆರಳುವುದಕ್ಕೂ ಅಗತ್ಯ ಬಿದ್ದರೆ ಮಾತ್ರ ಸಂಚರಿಸುವುದು ಹೊರತಾಗಿ ಎಲ್ಲ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಸೂಚಿಸಿದೆ. ಇದಲ್ಲದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಭಾಗದಲ್ಲಿ ಆರಂಜ್ ಅಲರ್ಟ್ ನೀಡಿದ್ದು, ಈ ಭಾಗದಲ್ಲಿಯೂ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಈಗಾಗಲೇ ಕಳೆದ ನಾಲ್ಕು ದಿನಗಳಿಂದ ರೆಡ್ ಅಲರ್ಟ್ ಇರುವುದಲ್ಲದೆ, ಧಾರಾಕಾರ ಮಳೆಯಾಗುತ್ತಿದೆ. ಒಂದು ವಾರದಿಂದ ಕರಾವಳಿಯ ಜನ ಸೂರ್ಯನ ರವಿಯನ್ನೇ ಕಂಡಿಲ್ಲ. ಒಂದೆಡೆ ಚಳಿ ಹಿಡಿಯುವುದರ ಜೊತೆಗೆ ನದಿ ಪಾತ್ರದ ನಿವಾಸಿಗಳು ನೆರೆಯಿಂದಾಗಿ ತೊಂದರೆಗೆ ಸಿಲುಕಿದ್ದಾರೆ. ನೇತ್ರಾವತಿ ಮತ್ತು ಫಲ್ಗುಣಿ ನದಿಗಳು ಉಕ್ಕಿ ಹರಿಯತೊಡಗಿದ್ದು ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ.
Heavy rains in Mangaluru, furthermore red alerts declared in DK, Udupi and Uttar Karnataka districts. Dakshina Kannada is one of the worst-hit regions with incessant rains in the state causing landslides, uprooting trees and flooding houses and roads on Tuesday
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm