ಬ್ರೇಕಿಂಗ್ ನ್ಯೂಸ್
09-07-22 08:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 9: ಕರಾವಳಿಯ ಮೂರು ಜಿಲ್ಲೆಗಳಿಗೆ ಇನ್ನೂ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 9ರ ವರೆಗೆ ರೆಡ್ ಅಲರ್ಟ್ ಇತ್ತು. ಈಗ ರಾಜ್ಯ ಹವಾಮಾನ ಇಲಾಖೆಯಿಂದ ಜುಲೈ 12ರ ವರೆಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.
ರೆಡ್ ಅಲರ್ಟ್ ಇರುವುದರಿಂದ ಈಗಾಗಲೇ ಇರುವಂತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯಾವುದೇ ಅಪಾಯಕಾರಿ ಚಟುವಟಿಕೆ ನಡೆಸದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಸೂಚಿಸಿದೆ. ವಾಹನಗಳಲ್ಲಿ ತೆರಳುವುದಕ್ಕೂ ಅಗತ್ಯ ಬಿದ್ದರೆ ಮಾತ್ರ ಸಂಚರಿಸುವುದು ಹೊರತಾಗಿ ಎಲ್ಲ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸುವಂತೆ ಸೂಚಿಸಿದೆ. ಇದಲ್ಲದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಭಾಗದಲ್ಲಿ ಆರಂಜ್ ಅಲರ್ಟ್ ನೀಡಿದ್ದು, ಈ ಭಾಗದಲ್ಲಿಯೂ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಉಳಿದಂತೆ 13 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಈಗಾಗಲೇ ಕಳೆದ ನಾಲ್ಕು ದಿನಗಳಿಂದ ರೆಡ್ ಅಲರ್ಟ್ ಇರುವುದಲ್ಲದೆ, ಧಾರಾಕಾರ ಮಳೆಯಾಗುತ್ತಿದೆ. ಒಂದು ವಾರದಿಂದ ಕರಾವಳಿಯ ಜನ ಸೂರ್ಯನ ರವಿಯನ್ನೇ ಕಂಡಿಲ್ಲ. ಒಂದೆಡೆ ಚಳಿ ಹಿಡಿಯುವುದರ ಜೊತೆಗೆ ನದಿ ಪಾತ್ರದ ನಿವಾಸಿಗಳು ನೆರೆಯಿಂದಾಗಿ ತೊಂದರೆಗೆ ಸಿಲುಕಿದ್ದಾರೆ. ನೇತ್ರಾವತಿ ಮತ್ತು ಫಲ್ಗುಣಿ ನದಿಗಳು ಉಕ್ಕಿ ಹರಿಯತೊಡಗಿದ್ದು ಉಪ್ಪಿನಂಗಡಿ ಮತ್ತು ಬಂಟ್ವಾಳದಲ್ಲಿ ತಗ್ಗು ಪ್ರದೇಶಗಳಲ್ಲಿ ನೆರೆ ಆವರಿಸಿದೆ.
Heavy rains in Mangaluru, furthermore red alerts declared in DK, Udupi and Uttar Karnataka districts. Dakshina Kannada is one of the worst-hit regions with incessant rains in the state causing landslides, uprooting trees and flooding houses and roads on Tuesday
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm