ಬ್ರೇಕಿಂಗ್ ನ್ಯೂಸ್
10-07-22 11:11 am Mangalore Correspondent ಕರಾವಳಿ
ಪುತ್ತೂರು, ಜುಲೈ 10: ಕಾಣಿಯೂರಿನ ಬೈತಡ್ಕ ಎಂಬಲ್ಲಿ ಕಾರೊಂದು ಉಕ್ಕಿ ಹರಿಯುತ್ತಿದ್ದ ಹೊಳೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮಧ್ಯರಾತ್ರಿ 12 ಗಂಟೆ ವೇಳೆಗೆ ಕಾರು ವೇಗವಾಗಿ ಬಂದು ಸೇತುವೆಯ ತಡೆಗೋಡೆ ದಾಟಿ ನೀರಿಗೆ ಬಿದ್ದಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಾರಿನ ಬಾನೆಟ್ ಭಾಗ ಹೊಳೆಯಲ್ಲಿ ಬೆಳಗ್ಗೆ ಪತ್ತೆಯಾಗಿದ್ದು ಅಗ್ನಿಶಾಮಕ ದಳ ಸಿಬಂದಿ, ಪೊಲೀಸರು, ಸ್ಥಳೀಯರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಸೇತುವೆಗೆ ಪ್ರತ್ಯೇಕ ತಡೆಗೋಡೆ ಇಲ್ಲದಿರುವುದರಿಂದ ತಿರುವು ರಸ್ತೆಯಲ್ಲಿ ವೇಗವಾಗಿ ಬಂದ ಕಾರು ನೇರವಾಗಿ ನದಿಗೆ ಬಿದ್ದಿದೆ.


800 ಮಾರುತಿ ಕಾರು ಎನ್ನಲಾಗುತ್ತಿದ್ದು ಗುತ್ತಿಗಾರು ಮೂಲದ್ದೆಂದು ಹೇಳಲಾಗುತ್ತಿದೆ. ಕಾರಿನಲ್ಲಿ ಮೂವರು ಇದ್ದರೆಂದು ಹೇಳಲಾಗುತ್ತಿದೆ. ಆದರೆ ಕಾರಿನಲ್ಲಿ ಇದ್ದ ಜನರ ಬಗ್ಗೆ, ಕಾರು ಎಲ್ಲಿಯದು ಎನ್ನುವ ಬಗ್ಗೆ ಮಾಹಿತಿ ಇಲ್ಲ. ಸ್ಥಳೀಯರು ಕುತೂಹಲದಿಂದ ಸ್ಥಳದಲ್ಲಿ ಸೇರುತ್ತಿದ್ದಾರೆ.

ಸುಬ್ರಹ್ಮಣ್ಯ - ಪುತ್ತೂರು- ಮಂಜೇಶ್ವರ ರಾಜ್ಯ ಹೆದ್ದಾರಿಯಾಗಿದ್ದು ಕಾಣಿಯೂರು ಮೂಲಕ ಹಾದು ಹೋಗುತ್ತದೆ. ಕಾರು ಪುತ್ತೂರು ಕಡೆಯಿಂದ ವೇಗವಾಗಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿತ್ತು. ಅಗ್ನಿಶಾಮಕ ದಳ ಸಿಬಂದಿ ಹೊಳೆಯಲ್ಲಿ ಬೋಟ್ ಮೂಲಕ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯವಾಗಿ ಗೌರಿ ಹೊಳೆಯೆಂದು ಕರೆಯಲ್ಪಡುವ ಈ ಹೊಳೆ ಮುಂದೆ ಕುಮಾರಧಾರಾ ನದಿಯನ್ನು ಸೇರುತ್ತದೆ. ಭಾರೀ ಮಳೆಯಿಂದಾಗಿ ಹೊಳೆ ಉಕ್ಕಿ ಹರಿಯುತ್ತಿದೆ. ಕಾರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆಯೂ ವ್ಯಕ್ತವಾಗಿದೆ.
Puttur heavy rains car gets washed away after falling from bridge in Mangalore. The incident has occurred last night and it is said there were there people inside the car.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm