ಬ್ರೇಕಿಂಗ್ ನ್ಯೂಸ್
10-07-22 01:53 pm Mangalore Correspondent ಕರಾವಳಿ
ಸುಳ್ಯ, ಜುಲೈ 10: ಕೊಡಗು - ದಕ್ಷಿಣ ಕನ್ನಡ ಗಡಿಭಾಗದಲ್ಲಿ ಇಂದು ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ. ಕೊಡಗು ಭಾಗದ ಚೆಂಬು, ಪೆರಾಜೆ, ಸಂಪಾಜೆಯಿಂದ ತೊಡಗಿ ಸುಳ್ಯ ತಾಲೂಕಿನ ಮರ್ಕಂಜ, ಎಲಿಮಲೆ, ಅರಂತೋಡು ಮುಂತಾದೆಡೆ ಭೂಮಿ ಕಂಪಿಸಿದೆ.
ಮುಂಜಾನೆ 6.24ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ್ದು ಮಲಗಿದ್ದ ಜನರು ಭೂಮಿ ಅಲುಗಾಡಿದ ಅನುಭವಕ್ಕೊಳಗಾಗಿ ಬೆಚ್ಚಿ ಬಿದ್ದಿದ್ದಾರೆ. ಈ ಭಾಗದಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಎಂಟು ಬಾರಿ ಭೂಮಿ ಕಂಪಿಸಿದೆ.
ಕಲ್ಲುಗುಂಡಿ ಮಠದಮೂಲೆ ಬಳಿಯ ನಿವಾಸಿ ತಾಜುದ್ದೀನ್ ಎಂಬವರ ಮನೆ ಹಿಂಬದಿಯ ಗುಡ್ಡ ಭೂಕಂಪದ ಸಂದರ್ಭದಲ್ಲಿ ಬಿರುಕು ಬಿಟ್ಟು ಕುಸಿದು ಬಿದ್ದಿದೆ. ಇದರಿಂದ ಮನೆ ಮೇಲೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈವರೆಗೂ ಚೆಂಬು ಭಾಗದಲ್ಲಿದ್ದ ಕಂಪನದ ಕೇಂದ್ರ ಬಿಂದು ದಕ್ಷಿಣ ಕನ್ನಡ ಜಿಲ್ಲೆಯ ಭಾಗದ ಅರಂತೋಡಿನಲ್ಲಿ ತೋರಿಸಿದೆ.
ಒಂದೆಡೆ ಸಂಪಾಜೆ, ಗಾಳಿಬೀಡು, ಚೆಂಬು, ಜೋಡುಪಾಲದ ಭಾಗದಲ್ಲಿ ಭಾರೀ ಮಳೆಯ ಆಗುತ್ತಿದ್ದು ಮತ್ತೆ ಭೂಮಿ ಕುಸಿಯುವ ಆತಂಕ ಎದುರಾಗಿದೆ. ಇದೇ ಸಂದರ್ಭದಲ್ಲಿ ಭೂಕಂಪ ಆಗುತ್ತಿರುವುದು ಜನರನ್ನು ಭೀತಿಗೊಳಿಸಿದೆ.
Earth shock once again in the taluk on the early morning of Sunday, July 10. The residents of Sampaje and nearby areas, Arantodu, Thodikana, Chembu and Kallapally area shared posts about the tremors at 6:23 AM on social media platforms. G K Hamid, president of Sampaje gram panchayat said that he felt the earth shaking with tremendous sounds. Arun Rangathamale, member of taluk panchayat said that the tremors of Sunday were more intense.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm