ಬ್ರೇಕಿಂಗ್ ನ್ಯೂಸ್
12-07-22 12:46 pm Mangalore Correspondent ಕರಾವಳಿ
ಪುತ್ತೂರು, ಜುಲೈ 12 : ಕಾಣಿಯೂರು ಹೊಳೆಗೆ ಬಿದ್ದ ಕಾರಿನಲ್ಲಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ ಜಾಗದಿಂದ 500 ಮೀಟರ್ ದೂರದಲ್ಲಿ ಎರಡೂ ಶವಗಳು ಪತ್ತೆಯಾಗಿವೆ.
ಜುಲೈ 10ರ ನಸುಕಿನಲ್ಲಿ ಕಾಣಿಯೂರಿನ ಬೈತಡ್ಕ ಎಂಬಲ್ಲಿ ಕಾರು ಹೊಳೆಗೆ ಬಿದ್ದಿತ್ತು. ಕಾರಿನಲ್ಲಿದ್ದ ವಿಟ್ಲದ ಧನುಷ್ (26)ಮತ್ತು ಕನ್ಯಾನ ನಿವಾಸಿ ಧನಂಜಯ(24) ಎಂಬವರು ನಾಪತ್ತೆಯಾಗಿದ್ದರು. ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋದ ಬಗ್ಗೆ ಶಂಕೆ ವ್ತಕ್ತವಾಗಿತ್ತು.


ಭಾನುವಾರ ಬೆಳಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯರು, ಪೊಲೀಸರು, ಅಗ್ನಿಶಾಮಕ ಸಿಬಂದಿ ಹುಡುಕಾಟ ನಡೆಸಿದ್ದರು. ಎರಡು ದಿನ ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಬಹುತೇಕ ಹೊಳೆಯಲ್ಲಿ ಕೊಚ್ಚಿ ಹೋಗಿ ಮುಂದೆ ಕುಮಾರಧಾರಾ ನದಿಗೆ ಸೇರಿದ್ದಿರಬಹುದೆಂಬ ಶಂಕೆ ಇತ್ತು. ಆದರೆ ಸೋಮವಾರ ಮಳೆ ಕಡಿಮೆಯಾಗಿತ್ತು. ಇದರಿಂದಾಗಿ ಹೊಳೆಯಲ್ಲಿ ನೀರಿನ ಪ್ರಮಾಣವೂ ಕಡಿಮೆಯಾಗಿತ್ತು.


ಇಂದು ಬೆಳಗ್ಗೆ ಸ್ಥಳೀಯರು ಹೊಳೆಯಲ್ಲಿ ಗಮನಿಸಿದಾಗ, ಬೈತಡ್ಕ ಸೇತುವೆಯಿಂದ ಅನತಿ ದೂರದಲ್ಲಿ ಮರದ ದಿಮ್ಮಿಯ ಎಡೆಯಲ್ಲಿ ಸಿಕ್ಕಿಕೊಂಡ ರೀತಿ ಒಂದು ಶವ ಪತ್ತೆಯಾಗಿದೆ. ಆನಂತರ ಹತ್ತು ಗಂಟೆ ವೇಳೆಗೆ, ಅಲ್ಲಿಂದ ಸ್ವಲ್ಪ ದೂರದಲ್ಲಿ ಮತ್ತೊಂದು ಶವವೂ ಸಿಕ್ಕಿದೆ. ಎರಡೂ ಶವಗಳನ್ನು ಪೊಲೀಸರು ವಶಕ್ಕೆ ಪಡೆದು ಪೋಸ್ಟ್ ಮಾರ್ಟಂ ನಡೆಸಲು ವೈದ್ಯರ ವಶಕ್ಕೆ ನೀಡಿದ್ದಾರೆ.
ಹೊಳೆಗೆ ಬಿದ್ದ ಕಾರು ಪತ್ತೆ ; ವಿಟ್ಲದ ಯುವಕರಿಬ್ಬರು ಕೊಚ್ಚಿ ಹೋಗಿರುವ ಶಂಕೆ, ಸ್ಥಳದಲ್ಲಿ ಜನಸಾಗರ !
ಮಧ್ಯರಾತ್ರಿ ಹೊಳೆಗೆ ಬಿದ್ದ ಕಾರು ; ಕಾಣಿಯೂರು ಹೊಳೆಯಲ್ಲಿ ಅಗ್ನಿಶಾಮಕ ದಳ ಹುಡುಕಾಟ, ಕಾರಿನಲ್ಲಿ ಮೂವರಿದ್ದ ಶಂಕೆ !
Puttur Speeding car falls into river, missing bodies of the two found. The car fell on Sunday after it lost its control.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm