ಬ್ರೇಕಿಂಗ್ ನ್ಯೂಸ್
13-07-22 01:22 pm udupi Correspondent ಕರಾವಳಿ
ಕುಂದಾಪುರ, ಜುಲೈ 13 : ರಸ್ತೆ ಬದಿ ನಿಲ್ಲಿಸಿದ್ದ ಕಾರು ಪೂರ್ತಿ ಸುಟ್ಟು ಹೋಗಿದ್ದಲ್ಲದೆ, ಅದರಲ್ಲಿ ಒಬ್ಬ ವ್ಯಕ್ತಿಯೂ ಸುಟ್ಟು ಕರಕಲಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಫೋರ್ಡ್ ಐಕಾನ್ ಕಾರಿನಂತೆ ಕಂಡುಬರುತ್ತಿದ್ದು ಪೂರ್ತಿ ಸುಟ್ಟು ಹೋಗಿದೆ. ಹಿಂಬದಿ ಸೀಟ್ ನಲ್ಲಿ ವ್ಯಕ್ತಿಯ ಶವ ಇದ್ದು, ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟು ಹೋಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಿದೆ.

ಕಾರನ್ನು ನಿರ್ಜನ ಜಾಗದಲ್ಲಿ ನಿಲ್ಲಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ರೀತಿ ಕಂಡುಬಂದಿದೆ. ಪಕ್ಕದಲ್ಲಿಯೇ ಪೆಟ್ರೋಲ್ ಕ್ಯಾನ್ ಕೂಡ ಪತ್ತೆಯಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯೋ, ಆತ್ಮಹತ್ಯೆಯೋ ಎನ್ನುವುದು ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕಾರಿನ ನಂಬರ್ ಪ್ಲೇಟ್ ಕೂಡ ಸುಟ್ಟು ಹೋಗಿದ್ದು ಗುರುತು ಸಿಗದಂತಾಗಿದೆ. ಬೈಂದೂರು - ಹೇನ್ ಬೇರು ರಸ್ತೆಯಲ್ಲಿ ಬದಿಯ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ ರೀತಿ ಇದ್ದು ಯಾರೋ ಮಂಗಳವಾರ ತಡರಾತ್ರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
Udupi Car found in burnt condition, charred body found, suicide suspected in Byndoor. The car was found in the isolated place. Police are now investigating the case.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm