ಬ್ರೇಕಿಂಗ್ ನ್ಯೂಸ್
13-07-22 01:22 pm udupi Correspondent ಕರಾವಳಿ
ಕುಂದಾಪುರ, ಜುಲೈ 13 : ರಸ್ತೆ ಬದಿ ನಿಲ್ಲಿಸಿದ್ದ ಕಾರು ಪೂರ್ತಿ ಸುಟ್ಟು ಹೋಗಿದ್ದಲ್ಲದೆ, ಅದರಲ್ಲಿ ಒಬ್ಬ ವ್ಯಕ್ತಿಯೂ ಸುಟ್ಟು ಕರಕಲಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಫೋರ್ಡ್ ಐಕಾನ್ ಕಾರಿನಂತೆ ಕಂಡುಬರುತ್ತಿದ್ದು ಪೂರ್ತಿ ಸುಟ್ಟು ಹೋಗಿದೆ. ಹಿಂಬದಿ ಸೀಟ್ ನಲ್ಲಿ ವ್ಯಕ್ತಿಯ ಶವ ಇದ್ದು, ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟು ಹೋಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಿದೆ.

ಕಾರನ್ನು ನಿರ್ಜನ ಜಾಗದಲ್ಲಿ ನಿಲ್ಲಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ರೀತಿ ಕಂಡುಬಂದಿದೆ. ಪಕ್ಕದಲ್ಲಿಯೇ ಪೆಟ್ರೋಲ್ ಕ್ಯಾನ್ ಕೂಡ ಪತ್ತೆಯಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯೋ, ಆತ್ಮಹತ್ಯೆಯೋ ಎನ್ನುವುದು ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕಾರಿನ ನಂಬರ್ ಪ್ಲೇಟ್ ಕೂಡ ಸುಟ್ಟು ಹೋಗಿದ್ದು ಗುರುತು ಸಿಗದಂತಾಗಿದೆ. ಬೈಂದೂರು - ಹೇನ್ ಬೇರು ರಸ್ತೆಯಲ್ಲಿ ಬದಿಯ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ ರೀತಿ ಇದ್ದು ಯಾರೋ ಮಂಗಳವಾರ ತಡರಾತ್ರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
Udupi Car found in burnt condition, charred body found, suicide suspected in Byndoor. The car was found in the isolated place. Police are now investigating the case.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am