ಬ್ರೇಕಿಂಗ್ ನ್ಯೂಸ್
13-07-22 01:22 pm udupi Correspondent ಕರಾವಳಿ
ಕುಂದಾಪುರ, ಜುಲೈ 13 : ರಸ್ತೆ ಬದಿ ನಿಲ್ಲಿಸಿದ್ದ ಕಾರು ಪೂರ್ತಿ ಸುಟ್ಟು ಹೋಗಿದ್ದಲ್ಲದೆ, ಅದರಲ್ಲಿ ಒಬ್ಬ ವ್ಯಕ್ತಿಯೂ ಸುಟ್ಟು ಕರಕಲಾಗಿರುವ ಘಟನೆ ಬೈಂದೂರು ಸಮೀಪದ ಹೇನ್ ಬೇರು ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಫೋರ್ಡ್ ಐಕಾನ್ ಕಾರಿನಂತೆ ಕಂಡುಬರುತ್ತಿದ್ದು ಪೂರ್ತಿ ಸುಟ್ಟು ಹೋಗಿದೆ. ಹಿಂಬದಿ ಸೀಟ್ ನಲ್ಲಿ ವ್ಯಕ್ತಿಯ ಶವ ಇದ್ದು, ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಕಂಡು ಹಿಡಿಯಲಾಗದಷ್ಟು ಸುಟ್ಟು ಹೋಗಿದೆ. ಕಾರಿನ ಚಾಲಕನ ಎಡಬದಿಯ ಸೀಟ್ ಹಿಂಬಾಗಕ್ಕೆ ವಾಲಿಕೊಂಡಿದೆ.

ಕಾರನ್ನು ನಿರ್ಜನ ಜಾಗದಲ್ಲಿ ನಿಲ್ಲಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡ ರೀತಿ ಕಂಡುಬಂದಿದೆ. ಪಕ್ಕದಲ್ಲಿಯೇ ಪೆಟ್ರೋಲ್ ಕ್ಯಾನ್ ಕೂಡ ಪತ್ತೆಯಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯೋ, ಆತ್ಮಹತ್ಯೆಯೋ ಎನ್ನುವುದು ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಸದ್ಯ ಮೃತ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕಾರಿನ ನಂಬರ್ ಪ್ಲೇಟ್ ಕೂಡ ಸುಟ್ಟು ಹೋಗಿದ್ದು ಗುರುತು ಸಿಗದಂತಾಗಿದೆ. ಬೈಂದೂರು - ಹೇನ್ ಬೇರು ರಸ್ತೆಯಲ್ಲಿ ಬದಿಯ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ ರೀತಿ ಇದ್ದು ಯಾರೋ ಮಂಗಳವಾರ ತಡರಾತ್ರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
Udupi Car found in burnt condition, charred body found, suicide suspected in Byndoor. The car was found in the isolated place. Police are now investigating the case.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm