ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm