ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm