ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm