ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.
ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm