ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm