ಬ್ರೇಕಿಂಗ್ ನ್ಯೂಸ್
14-07-22 01:24 pm udupi Correspondent ಕರಾವಳಿ
ಉಡುಪಿ, ಜುಲೈ 14 : ಆಟವಾಡುತ್ತಿದ್ದ ಐದು ವರ್ಷದ ಮಗು ಮನೆಯ ಆವರಣದಲ್ಲಿದ್ದ ನೀರು ತುಂಬಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪೂರು ಬಳಿಯ ತೆಂಕಬೆಟ್ಟಿನಲ್ಲಿ ನಡೆದಿದೆ.
ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ನಾರ್ಮನ್ ಲೆವಿಸ್ ಅವರ ಪುತ್ರ ಲಾರೆನ್ ಲೆವಿಸ್ (5) ಮೃತ ಮಗು. ನಾರ್ಮನ್ ತನ್ನ ಪತ್ನಿ ಸಿಲ್ವಿಯಾ ಲೆವಿಸ್ ಮತ್ತು ಪುತ್ರನ ಜೊತೆಗೆ ಇತ್ತೀಚೆಗೆ ಊರಿಗೆ ಬಂದಿದ್ದರು. ತಾಯಿಯ ಶ್ರಾದ್ಧ ಕಾರ್ಯ ಮತ್ತು ಉದ್ಯೋಗಕ್ಕೆ ರಜೆ ಇದ್ದುದರಿಂದ ತೆಂಕಬೆಟ್ಟಿನ ತಾಯಿ ಮನೆಗೆ ಬಂದಿದ್ದರು.
ಬುಧವಾರ ಸಂಜೆ ಮನೆಯಲ್ಲಿ ಎಲ್ಲರೂ ಸಂಭ್ರಮದಲ್ಲಿದ್ದಾಗ ಮಗು ಲಾರೆನ್ ಹೊರಗೆ ಆಟವಾಡುತ್ತಿದ್ದ. ಈ ವೇಳೆ, ಇದ್ದಕ್ಕಿದ್ದಂತೆ ಮಗು ನಾಪತ್ತೆಯಾಗಿತ್ತು. ಮನೆಮಂದಿ ಹುಡುಕಾಡಿದಾಗ ಮಗು ನೀರು ತುಂಬಿದ್ದ ಹೊಂಡದಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮನೆಯವರು ಮಗುವನ್ನು ಮೇಲೆತ್ತಿ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಮಗು ಉಸಿರು ಕಟ್ಟಿ ಸಾವು ಕಂಡಿತ್ತು. ಇತ್ತೀಚೆಗೆ ಜುಲೈ 4ರಂದು ಮಗುವಿನ ಹುಟ್ಟುಹಬ್ಬ ಆಚರಿಸಲಾಗಿತ್ತು.
In a very tragic incident, a five-year-old boy died after he fell into a pond near his house at Tenkabettu, Uppoor here on July 13, evening. The deceased has been identified as Lawren Lewis (5), son of Norman and Sylvia Lewis from Tenkabettu.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm