ಬ್ರೇಕಿಂಗ್ ನ್ಯೂಸ್
14-07-22 01:24 pm udupi Correspondent ಕರಾವಳಿ
ಉಡುಪಿ, ಜುಲೈ 14 : ಆಟವಾಡುತ್ತಿದ್ದ ಐದು ವರ್ಷದ ಮಗು ಮನೆಯ ಆವರಣದಲ್ಲಿದ್ದ ನೀರು ತುಂಬಿದ್ದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪೂರು ಬಳಿಯ ತೆಂಕಬೆಟ್ಟಿನಲ್ಲಿ ನಡೆದಿದೆ.
ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದ ನಾರ್ಮನ್ ಲೆವಿಸ್ ಅವರ ಪುತ್ರ ಲಾರೆನ್ ಲೆವಿಸ್ (5) ಮೃತ ಮಗು. ನಾರ್ಮನ್ ತನ್ನ ಪತ್ನಿ ಸಿಲ್ವಿಯಾ ಲೆವಿಸ್ ಮತ್ತು ಪುತ್ರನ ಜೊತೆಗೆ ಇತ್ತೀಚೆಗೆ ಊರಿಗೆ ಬಂದಿದ್ದರು. ತಾಯಿಯ ಶ್ರಾದ್ಧ ಕಾರ್ಯ ಮತ್ತು ಉದ್ಯೋಗಕ್ಕೆ ರಜೆ ಇದ್ದುದರಿಂದ ತೆಂಕಬೆಟ್ಟಿನ ತಾಯಿ ಮನೆಗೆ ಬಂದಿದ್ದರು.
ಬುಧವಾರ ಸಂಜೆ ಮನೆಯಲ್ಲಿ ಎಲ್ಲರೂ ಸಂಭ್ರಮದಲ್ಲಿದ್ದಾಗ ಮಗು ಲಾರೆನ್ ಹೊರಗೆ ಆಟವಾಡುತ್ತಿದ್ದ. ಈ ವೇಳೆ, ಇದ್ದಕ್ಕಿದ್ದಂತೆ ಮಗು ನಾಪತ್ತೆಯಾಗಿತ್ತು. ಮನೆಮಂದಿ ಹುಡುಕಾಡಿದಾಗ ಮಗು ನೀರು ತುಂಬಿದ್ದ ಹೊಂಡದಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮನೆಯವರು ಮಗುವನ್ನು ಮೇಲೆತ್ತಿ ಆಸ್ಪತ್ರೆಗೆ ಒಯ್ದಿದ್ದರು. ಅಷ್ಟರಲ್ಲಿ ಮಗು ಉಸಿರು ಕಟ್ಟಿ ಸಾವು ಕಂಡಿತ್ತು. ಇತ್ತೀಚೆಗೆ ಜುಲೈ 4ರಂದು ಮಗುವಿನ ಹುಟ್ಟುಹಬ್ಬ ಆಚರಿಸಲಾಗಿತ್ತು.
In a very tragic incident, a five-year-old boy died after he fell into a pond near his house at Tenkabettu, Uppoor here on July 13, evening. The deceased has been identified as Lawren Lewis (5), son of Norman and Sylvia Lewis from Tenkabettu.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm