ಬ್ರೇಕಿಂಗ್ ನ್ಯೂಸ್
15-07-22 04:16 pm Mangalore Correspondent ಕರಾವಳಿ
ಉಳ್ಳಾಲ, ಜು.15 : ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಮೇಲೇರಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ ಹಿಂಬದಿಗೆ ಬಲವಾಗಿ ಢಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ. ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.





ಸುರೇಶ್ ಅವರು ಕಾರನ್ನ ನಿಲ್ಲಿಸಿ ಮಹಿಳೆಯರನ್ನ ಮೇಲಕ್ಕೆತ್ತಲು ಕೆಳಗಿಳಿಯುತ್ತಿದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು. ಘಟನೆಯಲ್ಲಿ ಎರಡು ಕಾರುಗಳು ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Car goes up on divider after losing control in Thokottu at Ullal. Serial accident reporter. Highway patrol are on the stop.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm