ಬ್ರೇಕಿಂಗ್ ನ್ಯೂಸ್
15-07-22 04:16 pm Mangalore Correspondent ಕರಾವಳಿ
ಉಳ್ಳಾಲ, ಜು.15 : ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಮೇಲೇರಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ ಹಿಂಬದಿಗೆ ಬಲವಾಗಿ ಢಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ. ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಸುರೇಶ್ ಅವರು ಕಾರನ್ನ ನಿಲ್ಲಿಸಿ ಮಹಿಳೆಯರನ್ನ ಮೇಲಕ್ಕೆತ್ತಲು ಕೆಳಗಿಳಿಯುತ್ತಿದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು. ಘಟನೆಯಲ್ಲಿ ಎರಡು ಕಾರುಗಳು ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Car goes up on divider after losing control in Thokottu at Ullal. Serial accident reporter. Highway patrol are on the stop.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm