ಬ್ರೇಕಿಂಗ್ ನ್ಯೂಸ್
15-07-22 04:16 pm Mangalore Correspondent ಕರಾವಳಿ
ಉಳ್ಳಾಲ, ಜು.15 : ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಮೇಲೇರಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ ಹಿಂಬದಿಗೆ ಬಲವಾಗಿ ಢಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ. ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಸುರೇಶ್ ಅವರು ಕಾರನ್ನ ನಿಲ್ಲಿಸಿ ಮಹಿಳೆಯರನ್ನ ಮೇಲಕ್ಕೆತ್ತಲು ಕೆಳಗಿಳಿಯುತ್ತಿದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು. ಘಟನೆಯಲ್ಲಿ ಎರಡು ಕಾರುಗಳು ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Car goes up on divider after losing control in Thokottu at Ullal. Serial accident reporter. Highway patrol are on the stop.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm