ಬ್ರೇಕಿಂಗ್ ನ್ಯೂಸ್
02-10-20 02:25 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 2: ಮಹಾತ್ಮ ಗಾಂಧಿಯವರನ್ನು ಕೊಂದ ವರ್ಗದವರೆ ಇವತ್ತು ದೇಶವನ್ನು ಆಳುತ್ತಿದ್ದು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ದೇಶದಲ್ಲೆಡೆ ಅಂಗೀಕರಿಸುವ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದ್ದಾರೆಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರವು ಅಂಗೀಕರಿಸಿದ ಕೃಷಿ ಕಾಯ್ದೆಗಳು, ರಾಹುಲ್ ಗಾಂಧಿಗೆ ಉತ್ತರ ಪ್ರದೇಶದ ಬಿಜೆಪಿ ಸರಕಾರ ನಡೆಸಿದ ಹಲ್ಲೆ, ಅತ್ಯಾಚಾರ ಆರೋಪಿಗಳ ರಕ್ಷಣೆ ವಿರುದ್ಧ ಶುಕ್ರವಾರ ಕಲ್ಲಾಪಿನಲ್ಲಿ ನಡೆದ ರಸ್ತೆ (ಪ್ರತಿಭಟನೆ) ತಡೆ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

ರಸ್ತೆ ತಡೆಗೂ ಮೊದಲು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನವನ್ನು ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಸುರೇಶ್ ಭಟ್ನಗರ, ಉಸ್ಮಾನ್ ಕಲ್ಲಾಪು, ಈಶ್ವರ್ ಉಳ್ಳಾಲ್, ಮುಸ್ತಾಫ ಹರೇಕಳ, ಇಸ್ಮಾಯಿಲ್ ಯು.ಹೆಚ್, ದಿನೇಶ್ ರೈ, ಎನ್ .ಎಸ್ ಕರೀಂ, ನಝರ್ ಷಾ ಪಟ್ಟೋರಿ, ಪುರುಷೋತ್ತಮ ಶೆಟ್ಟಿ,ಆಲ್ವಿನ್ ಡಿ ಸೋಜಾ, ಸುರೇಖ ಚಂದ್ರಹಾಸ್ ,ಸಪ್ನ ಹರೀಶ್ ಮೊದಲಾದವರು ಇದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm