ಬ್ರೇಕಿಂಗ್ ನ್ಯೂಸ್
02-10-20 02:25 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 2: ಮಹಾತ್ಮ ಗಾಂಧಿಯವರನ್ನು ಕೊಂದ ವರ್ಗದವರೆ ಇವತ್ತು ದೇಶವನ್ನು ಆಳುತ್ತಿದ್ದು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ದೇಶದಲ್ಲೆಡೆ ಅಂಗೀಕರಿಸುವ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದ್ದಾರೆಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರವು ಅಂಗೀಕರಿಸಿದ ಕೃಷಿ ಕಾಯ್ದೆಗಳು, ರಾಹುಲ್ ಗಾಂಧಿಗೆ ಉತ್ತರ ಪ್ರದೇಶದ ಬಿಜೆಪಿ ಸರಕಾರ ನಡೆಸಿದ ಹಲ್ಲೆ, ಅತ್ಯಾಚಾರ ಆರೋಪಿಗಳ ರಕ್ಷಣೆ ವಿರುದ್ಧ ಶುಕ್ರವಾರ ಕಲ್ಲಾಪಿನಲ್ಲಿ ನಡೆದ ರಸ್ತೆ (ಪ್ರತಿಭಟನೆ) ತಡೆ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

ರಸ್ತೆ ತಡೆಗೂ ಮೊದಲು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನವನ್ನು ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಸುರೇಶ್ ಭಟ್ನಗರ, ಉಸ್ಮಾನ್ ಕಲ್ಲಾಪು, ಈಶ್ವರ್ ಉಳ್ಳಾಲ್, ಮುಸ್ತಾಫ ಹರೇಕಳ, ಇಸ್ಮಾಯಿಲ್ ಯು.ಹೆಚ್, ದಿನೇಶ್ ರೈ, ಎನ್ .ಎಸ್ ಕರೀಂ, ನಝರ್ ಷಾ ಪಟ್ಟೋರಿ, ಪುರುಷೋತ್ತಮ ಶೆಟ್ಟಿ,ಆಲ್ವಿನ್ ಡಿ ಸೋಜಾ, ಸುರೇಖ ಚಂದ್ರಹಾಸ್ ,ಸಪ್ನ ಹರೀಶ್ ಮೊದಲಾದವರು ಇದ್ದರು.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm