ಬ್ರೇಕಿಂಗ್ ನ್ಯೂಸ್
20-07-22 11:10 am Mangalore Correspondent ಕರಾವಳಿ
ಉಳ್ಳಾಲ, ಜು.20 : ಉಳ್ಳಾಲದ ಹೆಬ್ಬಾಗಿಲಾಗಿರುವ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜವನ್ನು 24 ಗಂಟೆಗಳ ಕಾಲ ಹಾರಾಟ ಮಾಡಲು ಧ್ವಜಸ್ತಂಭ ಸಿದ್ಧವಾಗಿದ್ದು ಉಳ್ಳಾಲವನ್ನ ಪಾಕಿಸ್ತಾನ ಅಂದವರಿಗೆ ಇದು ಪರದೇಶ ಅಲ್ಲ, ನಮ್ ದೇಶ ಎಂಬ ಭಾವನೆ ಬರಲಿದೆ ಎಂದು ಶಾಸಕ ಯು.ಟಿ.ಖಾದರ್ ಪರೋಕ್ಷ ಸಂದೇಶ ನೀಡಿದ್ದಾರೆ.
ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಧ್ವಜಸ್ತಂಭ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಈ ಧ್ವಜಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದ್ದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭ ದಾಖಲೆ ಎತ್ತರದಲ್ಲಿ ನಿರ್ಮಾಣಗೊಂಡಿದೆ. ಕುತ್ತಾರು ದೇರಳಕಟ್ಟೆ ರಸ್ತೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಶ್ರೀನಿವಾಸ ಮಲ್ಯ ಪ್ರತಿಮೆಯ ನಿರ್ಮಾಣ ಕಾರ್ಯವೂ ನಡೆಯಲಿದೆ ಎಂದರು.
ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಒಟ್ಟು ಎರಡು ಧ್ವಜಸ್ತಂಭ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಸ್ಥಳಾಂತರ ಮಾಡಲೂ ಅಡ್ಡಿಯಿಲ್ಲ ಎಂದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ಸುರೇಶ್ ಭಟ್ನಗರ ಮೊದಲಾದವರು ಜೊತೆಗಿದ್ದರು.
Mangalore 110 Feet tall national flag all set to be inaugurated In ullal by MLA Khader. Opposition party Which alleged that Ullal is a mini pakistan will now come to know that this is india slams Khader.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm