ಬ್ರೇಕಿಂಗ್ ನ್ಯೂಸ್
20-07-22 11:10 am Mangalore Correspondent ಕರಾವಳಿ
ಉಳ್ಳಾಲ, ಜು.20 : ಉಳ್ಳಾಲದ ಹೆಬ್ಬಾಗಿಲಾಗಿರುವ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜವನ್ನು 24 ಗಂಟೆಗಳ ಕಾಲ ಹಾರಾಟ ಮಾಡಲು ಧ್ವಜಸ್ತಂಭ ಸಿದ್ಧವಾಗಿದ್ದು ಉಳ್ಳಾಲವನ್ನ ಪಾಕಿಸ್ತಾನ ಅಂದವರಿಗೆ ಇದು ಪರದೇಶ ಅಲ್ಲ, ನಮ್ ದೇಶ ಎಂಬ ಭಾವನೆ ಬರಲಿದೆ ಎಂದು ಶಾಸಕ ಯು.ಟಿ.ಖಾದರ್ ಪರೋಕ್ಷ ಸಂದೇಶ ನೀಡಿದ್ದಾರೆ.
ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಧ್ವಜಸ್ತಂಭ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಈ ಧ್ವಜಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದ್ದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭ ದಾಖಲೆ ಎತ್ತರದಲ್ಲಿ ನಿರ್ಮಾಣಗೊಂಡಿದೆ. ಕುತ್ತಾರು ದೇರಳಕಟ್ಟೆ ರಸ್ತೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಶ್ರೀನಿವಾಸ ಮಲ್ಯ ಪ್ರತಿಮೆಯ ನಿರ್ಮಾಣ ಕಾರ್ಯವೂ ನಡೆಯಲಿದೆ ಎಂದರು.



ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಒಟ್ಟು ಎರಡು ಧ್ವಜಸ್ತಂಭ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಸ್ಥಳಾಂತರ ಮಾಡಲೂ ಅಡ್ಡಿಯಿಲ್ಲ ಎಂದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ಸುರೇಶ್ ಭಟ್ನಗರ ಮೊದಲಾದವರು ಜೊತೆಗಿದ್ದರು.
Mangalore 110 Feet tall national flag all set to be inaugurated In ullal by MLA Khader. Opposition party Which alleged that Ullal is a mini pakistan will now come to know that this is india slams Khader.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm