ಬ್ರೇಕಿಂಗ್ ನ್ಯೂಸ್
20-07-22 11:10 am Mangalore Correspondent ಕರಾವಳಿ
ಉಳ್ಳಾಲ, ಜು.20 : ಉಳ್ಳಾಲದ ಹೆಬ್ಬಾಗಿಲಾಗಿರುವ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜವನ್ನು 24 ಗಂಟೆಗಳ ಕಾಲ ಹಾರಾಟ ಮಾಡಲು ಧ್ವಜಸ್ತಂಭ ಸಿದ್ಧವಾಗಿದ್ದು ಉಳ್ಳಾಲವನ್ನ ಪಾಕಿಸ್ತಾನ ಅಂದವರಿಗೆ ಇದು ಪರದೇಶ ಅಲ್ಲ, ನಮ್ ದೇಶ ಎಂಬ ಭಾವನೆ ಬರಲಿದೆ ಎಂದು ಶಾಸಕ ಯು.ಟಿ.ಖಾದರ್ ಪರೋಕ್ಷ ಸಂದೇಶ ನೀಡಿದ್ದಾರೆ.
ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಧ್ವಜಸ್ತಂಭ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಈ ಧ್ವಜಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದ್ದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭ ದಾಖಲೆ ಎತ್ತರದಲ್ಲಿ ನಿರ್ಮಾಣಗೊಂಡಿದೆ. ಕುತ್ತಾರು ದೇರಳಕಟ್ಟೆ ರಸ್ತೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಶ್ರೀನಿವಾಸ ಮಲ್ಯ ಪ್ರತಿಮೆಯ ನಿರ್ಮಾಣ ಕಾರ್ಯವೂ ನಡೆಯಲಿದೆ ಎಂದರು.



ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಒಟ್ಟು ಎರಡು ಧ್ವಜಸ್ತಂಭ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಸ್ಥಳಾಂತರ ಮಾಡಲೂ ಅಡ್ಡಿಯಿಲ್ಲ ಎಂದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ಸುರೇಶ್ ಭಟ್ನಗರ ಮೊದಲಾದವರು ಜೊತೆಗಿದ್ದರು.
Mangalore 110 Feet tall national flag all set to be inaugurated In ullal by MLA Khader. Opposition party Which alleged that Ullal is a mini pakistan will now come to know that this is india slams Khader.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm