ಬ್ರೇಕಿಂಗ್ ನ್ಯೂಸ್
20-07-22 11:10 am Mangalore Correspondent ಕರಾವಳಿ
ಉಳ್ಳಾಲ, ಜು.20 : ಉಳ್ಳಾಲದ ಹೆಬ್ಬಾಗಿಲಾಗಿರುವ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಅಡಿ ಎತ್ತರದಲ್ಲಿ ರಾಷ್ಟ್ರ ಧ್ವಜವನ್ನು 24 ಗಂಟೆಗಳ ಕಾಲ ಹಾರಾಟ ಮಾಡಲು ಧ್ವಜಸ್ತಂಭ ಸಿದ್ಧವಾಗಿದ್ದು ಉಳ್ಳಾಲವನ್ನ ಪಾಕಿಸ್ತಾನ ಅಂದವರಿಗೆ ಇದು ಪರದೇಶ ಅಲ್ಲ, ನಮ್ ದೇಶ ಎಂಬ ಭಾವನೆ ಬರಲಿದೆ ಎಂದು ಶಾಸಕ ಯು.ಟಿ.ಖಾದರ್ ಪರೋಕ್ಷ ಸಂದೇಶ ನೀಡಿದ್ದಾರೆ.
ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಧ್ವಜಸ್ತಂಭ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಈ ಧ್ವಜಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದ್ದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂದರ್ಭ ದಾಖಲೆ ಎತ್ತರದಲ್ಲಿ ನಿರ್ಮಾಣಗೊಂಡಿದೆ. ಕುತ್ತಾರು ದೇರಳಕಟ್ಟೆ ರಸ್ತೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಶ್ರೀನಿವಾಸ ಮಲ್ಯ ಪ್ರತಿಮೆಯ ನಿರ್ಮಾಣ ಕಾರ್ಯವೂ ನಡೆಯಲಿದೆ ಎಂದರು.



ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಒಟ್ಟು ಎರಡು ಧ್ವಜಸ್ತಂಭ ನಿರ್ಮಾಣವಾಗಲಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭ ಸ್ಥಳಾಂತರ ಮಾಡಲೂ ಅಡ್ಡಿಯಿಲ್ಲ ಎಂದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಪಾಧ್ಯಕ್ಷ ಸುರೇಶ್ ಭಟ್ನಗರ ಮೊದಲಾದವರು ಜೊತೆಗಿದ್ದರು.
Mangalore 110 Feet tall national flag all set to be inaugurated In ullal by MLA Khader. Opposition party Which alleged that Ullal is a mini pakistan will now come to know that this is india slams Khader.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm