ಬ್ರೇಕಿಂಗ್ ನ್ಯೂಸ್
20-07-22 12:05 pm Mangalore Correspondent ಕರಾವಳಿ
ಮಂಗಳೂರು, ಜುಲೈ 20 : ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.
ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ, ಬಂದರು ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ದರೋಡೆ, ಗಾಂಜಾ ಸೇವನೆ ಸೇರಿ 12 ಪ್ರಕರಣಗಳಿವೆ. ಧೀರಜ್ ವಿರುದ್ಧ ಕಂಕನಾಡಿ ಗ್ರಾಮಾಂತರ, ನಗರ, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ, ದರೋಡೆ ಸಂಚು ಸೇರಿ ಒಂಬತ್ತು ಕೇಸುಗಳಿವೆ.


ಇವರಿಬ್ಬರೂ ಮಂಗಳೂರು ಬೈಕಿನಲ್ಲಿದ್ದು ಹೊರಬಂದರೆ ಮತ್ತೆ ಅಪರಾಧ ಕೃತ್ಯದಲ್ಲಿ ತೊಡಗುವುದರಿಂದ ಸುದೀರ್ಘ ಅವಧಿಗೆ ಜೈಲಿನಲ್ಲಿಡಲು ಗೂಂಡಾ ಕಾಯ್ದೆ ಹೇರುವಂತೆ ಕಂಕನಾಡಿ ನಗರ ಠಾಣಾಧಿಕಾರಿ ಎಸ್.ಎಚ್. ಭಜಂತ್ರಿ, ಪೊಲೀಸ್ ಕಮಿಷನರ್ ಅವರನ್ನು ಕೋರಿದ್ದಾರೆ. ಇಬ್ಬರ ವಿರುದ್ಧವೂ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾರೆ.
City police have invoked the Goonda Act against two persons in the city.The Goonda Act has been invoked upon Preetham Poojary (26) alias Preethesh, Preetham, Preethesh Poojary, a resident of Jayanagara, Jalligudde Bajal. The other person is Dheeraj Kumar (27) alias Dheeraj, Dheeru, Dheeru Yekkuru, a resident of Yekkuru, Alape and Padil.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm