ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm