ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm