ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm