ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm