ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm