ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm