ಬ್ರೇಕಿಂಗ್ ನ್ಯೂಸ್
22-07-22 05:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿಯ ಕೊಳಂಬೆ ಎಂಬಲ್ಲಿ ಸನ್ಯಾಸತ್ವ ಸ್ವೀಕರಿಸಿ ತನ್ನದೇ ಆದ ಮಠ ಕಟ್ಟಿಕೊಂಡಿದ್ದ ಶ್ರೀಕೃಷ್ಣ ದೇವಿಪ್ರಸಾದ ಸ್ವಾಮೀಜಿ (50) ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಐದು ವರ್ಷಗಳ ಹಿಂದೆ ಪತ್ನಿ ಮಕ್ಕಳನ್ನು ತ್ಯಜಿಸಿ ಧರ್ಮಚಾವಡಿ ಹೆಸರಲ್ಲಿ ಮಠ ಕಟ್ಟಿಕೊಂಡಿದ್ದರು. ಮಠದಲ್ಲಿಯೇ ನೆಲೆಸಿದ್ದ ಅವರು ಬರುತ್ತಿದ್ದ ಆಸುಪಾಸಿನ ಭಕ್ತರಿಗೆ ಜೀವನದ ದಾರಿಗಳನ್ನು ಹೇಳುತ್ತಾ ಸ್ಥಳೀಯವಾಗಿ ಸ್ವಾಮೀಜಿ ಎಂದು ಕರೆಸಿಕೊಂಡಿದ್ದರು. ಶುಕ್ರವಾರ ಬೆಳಗ್ಗೆ ದೇವರಿಗೆ ಪೂಜೆ ಸಲ್ಲಿಸಿ ಮಠದ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂರ್ವಾಶ್ರಮದಲ್ಲಿ ಇವರ ಹೆಸರು ದೇವಿಪ್ರಸಾದ್ ಶೆಟ್ಟಿ ಎಂಬುದಾಗಿತ್ತು. ಪತ್ನಿ ಮತ್ತು ಓರ್ವ ಪುತ್ರಿ ಇದ್ದರು. ಸನ್ಯಾಸತ್ವ ಪಡೆದ ಬಳಿಕ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದರು. ಕುಟುಂಬದ ಸಂಪರ್ಕವನ್ನೂ ಕಡಿದುಕೊಂಡಿದ್ದರು. ಕಳೆದ ವರ್ಷ ತನ್ನ ಧರ್ಮ ಚಾವಡಿಯಲ್ಲಿ ಲಕ್ಷಾಂತರ ಖರ್ಚು ಮಾಡಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನಡೆಸಿದ್ದರು. ಸ್ವಾಮೀಜಿ ದಿಢೀರ್ ಸಾವಿಗೆ ಶರಣಾಗಿದ್ದು ಅನುಮಾನ ಮೂಡಿಸಿದೆ. ಈ ಬಗ್ಗೆ ಪೂರ್ವಾಶ್ರಮದ ಪತ್ನಿ ಪ್ರಭಾ ಶೆಟ್ಟಿ ಬಜ್ಪೆ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಅದರ ಬಳಿಯಲ್ಲೇ ಪ್ಲಾಸ್ಟಿಕ್ ಕುರ್ಚಿ ಕೂಡ ಇತ್ತು. ಮಠಕ್ಕೆ ಬಂದವರು ಸ್ವಾಮೀಜಿ ಸತ್ತಿರುವುದನ್ನು ನೋಡಿ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ.
The seer of Dharma Chavadi near Talakala Kandhavara panchayat limits Kolambe village killed himself on Friday, July 22 by hanging. The deceased has been identified as Sri Sri Sri Krishna Devi Prasad aged 51 years.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm